July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಸಮುದಾಯ ಅಭಿವೃದ್ಧಿಕಾರ್ಯಕ್ರಮದಡಿ ಯಲ್ಲಿ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದಿಂದ ರೂ.2 ಲಕ್ಷ ಡಿ ಡಿ ಯನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ಕುಮಾರ್ ಅವರು ಬ್ರಹ್ಮಕಲಶೋತ್ಸವ ಸಮಿತಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಬೈಪಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಪ್ರಮೀಳಾ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ, ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ ಗೌಡ, ಹೊನ್ನಪ್ಪ ಗೌಡ ಸೋಣಕುಮೇರು, ಅದಪ್ಪ ಗೌಡ ಹಾರ್ತ್ಯಾರು, ಬಂದಾರು ಪಂಚಾಯತ್ ಸದಸ್ಯರಾದ ಅನಿತಾ ಉದಯ ಕುರುಡಂಗೆ, ಬೈಪಾಡಿ ಒಕ್ಕೂಟದ ಅಧ್ಯಕ್ಷರಾದ ಶಶಿಧರ ಗೌಡ ಹಾಗೂ ಒಕ್ಕೂಟದ ಪದಾಧಿಕಾರಿಗಳು, ಪ್ರಮುಖರು, ಉಪಸ್ಥಿತರಿದ್ದರು.

Related posts

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya
error: Content is protected !!