September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

ಮೂಡಬಿದ್ರೆ: ಡಿ.19 ರಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಆಯೋಜಿಸಿರುವ ಆಳ್ವಾಸ್ ಕ್ರಿಸ್ಮಸ್ ಸಂಭ್ರಮ 2024 ರ ಕಾರ್ಯಕ್ರಮದಲ್ಲಿ ಸಿಯೋನ್ ಆಶ್ರಮದ ಅತ್ಯುತ್ತಮ ಸಮಾಜಸೇವೆಗಾಗಿ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗಳಿಗೆ ಸ್ಮರಣಿಕೆ, ಅಭಿನಂದನಾ ಪತ್ರ ಮತ್ತು ಆರ್ಥಿಕ ಸಹಾಯ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

Related posts

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಎಚ್.ಐ.ವಿ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!