April 2, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

ಬೆಳ್ತಂಗಡಿ: ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓಡಿಲ್ನಾಳ ನಿವಾಸಿ ಯುವಕ ಸಾವನ್ನಪ್ಪಿದ ಘಟನೆ ಡಿ.19ರಂದು ನಡೆದಿದೆ.

ಬೆಳ್ತಂಗಡಿ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಜಿ ಎಂಬವರ ಪುತ್ರ ಸಜೇಶ್ (26) ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಸಂಪರ್ಕಿಸುವ ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸಕ್ಕೆ ತೆರಳಿದ್ದು ಡಿ.19 ರಂದು ಮಧ್ಯಾಹ್ಮ ಕೆಲಸದಿಂದ ಊಟಕ್ಕೆಂದು ತೆರಳುತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Related posts

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

Suddi Udaya

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya
error: Content is protected !!