25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

ಬೆಳ್ತಂಗಡಿ : ಪ್ರಜಾಪ್ರಭುತ್ವದ ದೇಗುಲವೆಂದೇ ಬಿಂಬಿತವಾದ ಶಾಸನ ಸಭೆಯ ಆವರಣದಲ್ಲೇ ಜನಪ್ರತಿನಿಧಿಯೊಬ್ಬರ ಮೇಲೆ ಗೂಂಡಾಗಳು ಮನಸೋಚ್ಚೆಯಿಂದ ನುಗ್ಗಿ ಹಲ್ಲೆಗೆ ಪ್ರಯತ್ನಿಸಿದ ಘಟನೆಯನ್ನು ಬೆಳ್ತಂಗಡಿ ಬಿಜೆಪಿ ಮಂಡಲ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.

ವಿಧಾನ ಪರಿಷತ್ತಿನೊಳಗೆ ಉಭಯ ಸದಸ್ಯರ ನಡುವೆ ನಡೆದ ಚಕಮಕಿಯನ್ನು ದಾಖಲೆಗಳನ್ನು ಪರಿಶೀಲಿಸಿ ಸಭಾಪತಿಗಳು ರೂಲಿಂಗ್ ನೀಡಿದ್ದರೂ, ಪೂರ್ವಾಗ್ರಹ ಪೀಡಿತರಾಗಿ ಶಾಸಕ ಸಿ.ಟಿ. ರವಿಯವರನ್ನು ಬಂದಿಸಿದ್ದು, ಕಾನೂನು ವ್ಯವಸ್ಥೆಗೆ ಮಾಡಿದ ಅಪಚಾರವೆಂದು ಬೆಳ್ತಂಗಡಿ ಬಿಜೆಪಿ ಅಧ್ಯಕ್ಷ ಶ್ರೀನಿವಾಸ್ ರಾವ್ ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದ್ದಾರೆ.

Related posts

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಪೆರ್ಲ ಕ್ಲಸ್ಟರ್ ನ ಪ್ರತಿಭಾ ಕಾರಂಜಿ: ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya
error: Content is protected !!