April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

ಬೆಳ್ತಂಗಡಿ : ಪ್ರಜಾಪ್ರಭುತ್ವದ ದೇಗುಲವೆಂದೇ ಬಿಂಬಿತವಾದ ಶಾಸನ ಸಭೆಯ ಆವರಣದಲ್ಲೇ ಜನಪ್ರತಿನಿಧಿಯೊಬ್ಬರ ಮೇಲೆ ಗೂಂಡಾಗಳು ಮನಸೋಚ್ಚೆಯಿಂದ ನುಗ್ಗಿ ಹಲ್ಲೆಗೆ ಪ್ರಯತ್ನಿಸಿದ ಘಟನೆಯನ್ನು ಬೆಳ್ತಂಗಡಿ ಬಿಜೆಪಿ ಮಂಡಲ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.

ವಿಧಾನ ಪರಿಷತ್ತಿನೊಳಗೆ ಉಭಯ ಸದಸ್ಯರ ನಡುವೆ ನಡೆದ ಚಕಮಕಿಯನ್ನು ದಾಖಲೆಗಳನ್ನು ಪರಿಶೀಲಿಸಿ ಸಭಾಪತಿಗಳು ರೂಲಿಂಗ್ ನೀಡಿದ್ದರೂ, ಪೂರ್ವಾಗ್ರಹ ಪೀಡಿತರಾಗಿ ಶಾಸಕ ಸಿ.ಟಿ. ರವಿಯವರನ್ನು ಬಂದಿಸಿದ್ದು, ಕಾನೂನು ವ್ಯವಸ್ಥೆಗೆ ಮಾಡಿದ ಅಪಚಾರವೆಂದು ಬೆಳ್ತಂಗಡಿ ಬಿಜೆಪಿ ಅಧ್ಯಕ್ಷ ಶ್ರೀನಿವಾಸ್ ರಾವ್ ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದ್ದಾರೆ.

Related posts

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

Suddi Udaya

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya
error: Content is protected !!