23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

ಬೆಳ್ತಂಗಡಿ : ಪ್ರಜಾಪ್ರಭುತ್ವದ ದೇಗುಲವೆಂದೇ ಬಿಂಬಿತವಾದ ಶಾಸನ ಸಭೆಯ ಆವರಣದಲ್ಲೇ ಜನಪ್ರತಿನಿಧಿಯೊಬ್ಬರ ಮೇಲೆ ಗೂಂಡಾಗಳು ಮನಸೋಚ್ಚೆಯಿಂದ ನುಗ್ಗಿ ಹಲ್ಲೆಗೆ ಪ್ರಯತ್ನಿಸಿದ ಘಟನೆಯನ್ನು ಬೆಳ್ತಂಗಡಿ ಬಿಜೆಪಿ ಮಂಡಲ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.

ವಿಧಾನ ಪರಿಷತ್ತಿನೊಳಗೆ ಉಭಯ ಸದಸ್ಯರ ನಡುವೆ ನಡೆದ ಚಕಮಕಿಯನ್ನು ದಾಖಲೆಗಳನ್ನು ಪರಿಶೀಲಿಸಿ ಸಭಾಪತಿಗಳು ರೂಲಿಂಗ್ ನೀಡಿದ್ದರೂ, ಪೂರ್ವಾಗ್ರಹ ಪೀಡಿತರಾಗಿ ಶಾಸಕ ಸಿ.ಟಿ. ರವಿಯವರನ್ನು ಬಂದಿಸಿದ್ದು, ಕಾನೂನು ವ್ಯವಸ್ಥೆಗೆ ಮಾಡಿದ ಅಪಚಾರವೆಂದು ಬೆಳ್ತಂಗಡಿ ಬಿಜೆಪಿ ಅಧ್ಯಕ್ಷ ಶ್ರೀನಿವಾಸ್ ರಾವ್ ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದ್ದಾರೆ.

Related posts

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಮತ್ತು ಶಾಲಾ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya
error: Content is protected !!