July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

ಬೆಳ್ತಂಗಡಿ : ಪ್ರಜಾಪ್ರಭುತ್ವದ ದೇಗುಲವೆಂದೇ ಬಿಂಬಿತವಾದ ಶಾಸನ ಸಭೆಯ ಆವರಣದಲ್ಲೇ ಜನಪ್ರತಿನಿಧಿಯೊಬ್ಬರ ಮೇಲೆ ಗೂಂಡಾಗಳು ಮನಸೋಚ್ಚೆಯಿಂದ ನುಗ್ಗಿ ಹಲ್ಲೆಗೆ ಪ್ರಯತ್ನಿಸಿದ ಘಟನೆಯನ್ನು ಬೆಳ್ತಂಗಡಿ ಬಿಜೆಪಿ ಮಂಡಲ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.

ವಿಧಾನ ಪರಿಷತ್ತಿನೊಳಗೆ ಉಭಯ ಸದಸ್ಯರ ನಡುವೆ ನಡೆದ ಚಕಮಕಿಯನ್ನು ದಾಖಲೆಗಳನ್ನು ಪರಿಶೀಲಿಸಿ ಸಭಾಪತಿಗಳು ರೂಲಿಂಗ್ ನೀಡಿದ್ದರೂ, ಪೂರ್ವಾಗ್ರಹ ಪೀಡಿತರಾಗಿ ಶಾಸಕ ಸಿ.ಟಿ. ರವಿಯವರನ್ನು ಬಂದಿಸಿದ್ದು, ಕಾನೂನು ವ್ಯವಸ್ಥೆಗೆ ಮಾಡಿದ ಅಪಚಾರವೆಂದು ಬೆಳ್ತಂಗಡಿ ಬಿಜೆಪಿ ಅಧ್ಯಕ್ಷ ಶ್ರೀನಿವಾಸ್ ರಾವ್ ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದ್ದಾರೆ.

Related posts

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!