25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

ಬೆಳ್ತಂಗಡಿ : ಪ್ರಜಾಪ್ರಭುತ್ವದ ದೇಗುಲವೆಂದೇ ಬಿಂಬಿತವಾದ ಶಾಸನ ಸಭೆಯ ಆವರಣದಲ್ಲೇ ಜನಪ್ರತಿನಿಧಿಯೊಬ್ಬರ ಮೇಲೆ ಗೂಂಡಾಗಳು ಮನಸೋಚ್ಚೆಯಿಂದ ನುಗ್ಗಿ ಹಲ್ಲೆಗೆ ಪ್ರಯತ್ನಿಸಿದ ಘಟನೆಯನ್ನು ಬೆಳ್ತಂಗಡಿ ಬಿಜೆಪಿ ಮಂಡಲ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.

ವಿಧಾನ ಪರಿಷತ್ತಿನೊಳಗೆ ಉಭಯ ಸದಸ್ಯರ ನಡುವೆ ನಡೆದ ಚಕಮಕಿಯನ್ನು ದಾಖಲೆಗಳನ್ನು ಪರಿಶೀಲಿಸಿ ಸಭಾಪತಿಗಳು ರೂಲಿಂಗ್ ನೀಡಿದ್ದರೂ, ಪೂರ್ವಾಗ್ರಹ ಪೀಡಿತರಾಗಿ ಶಾಸಕ ಸಿ.ಟಿ. ರವಿಯವರನ್ನು ಬಂದಿಸಿದ್ದು, ಕಾನೂನು ವ್ಯವಸ್ಥೆಗೆ ಮಾಡಿದ ಅಪಚಾರವೆಂದು ಬೆಳ್ತಂಗಡಿ ಬಿಜೆಪಿ ಅಧ್ಯಕ್ಷ ಶ್ರೀನಿವಾಸ್ ರಾವ್ ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದ್ದಾರೆ.

Related posts

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಇನ್ನೂ ಡಾಮರೀಕರಣ ಕಾಣದ ಲಾಯಿಲ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳು

Suddi Udaya

ಉಜಿರೆ ಧ.ಮಂ. ಕಾಲೇಜಿನಲ್ಲಿ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಶ್ರೀ ಧ ಮಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾ ನಿಲಯದಲ್ಲಿ ವಿಶ್ವ ಧ್ಯಾನ ದಿನಾಚರಣೆ

Suddi Udaya
error: Content is protected !!