ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

ಬೆಳ್ತಂಗಡಿ : ಪ್ರಜಾಪ್ರಭುತ್ವದ ದೇಗುಲವೆಂದೇ ಬಿಂಬಿತವಾದ ಶಾಸನ ಸಭೆಯ ಆವರಣದಲ್ಲೇ ಜನಪ್ರತಿನಿಧಿಯೊಬ್ಬರ ಮೇಲೆ ಗೂಂಡಾಗಳು ಮನಸೋಚ್ಚೆಯಿಂದ ನುಗ್ಗಿ ಹಲ್ಲೆಗೆ ಪ್ರಯತ್ನಿಸಿದ ಘಟನೆಯನ್ನು ಬೆಳ್ತಂಗಡಿ ಬಿಜೆಪಿ ಮಂಡಲ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.

ವಿಧಾನ ಪರಿಷತ್ತಿನೊಳಗೆ ಉಭಯ ಸದಸ್ಯರ ನಡುವೆ ನಡೆದ ಚಕಮಕಿಯನ್ನು ದಾಖಲೆಗಳನ್ನು ಪರಿಶೀಲಿಸಿ ಸಭಾಪತಿಗಳು ರೂಲಿಂಗ್ ನೀಡಿದ್ದರೂ, ಪೂರ್ವಾಗ್ರಹ ಪೀಡಿತರಾಗಿ ಶಾಸಕ ಸಿ.ಟಿ. ರವಿಯವರನ್ನು ಬಂದಿಸಿದ್ದು, ಕಾನೂನು ವ್ಯವಸ್ಥೆಗೆ ಮಾಡಿದ ಅಪಚಾರವೆಂದು ಬೆಳ್ತಂಗಡಿ ಬಿಜೆಪಿ ಅಧ್ಯಕ್ಷ ಶ್ರೀನಿವಾಸ್ ರಾವ್ ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದ್ದಾರೆ.

Related posts

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

Suddi Udaya

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

Suddi Udaya

ಕೊಕ್ಕಡ: ಹಿರಿಯರ ಸೇವಾ ಪ್ರತಿಷ್ಠಾನದಿಂದ ದಶ ಸಾಧಕರಿಗೆ ಗೌರವಾರ್ಪಣೆ     

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ವಿದ್ಯಾನಿಧಿ ವಿತರಣೆ

Suddi Udaya
error: Content is protected !!