24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

ಮಂಗಳೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ಶರೀಫ್ ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಎನ್.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಶರೀಫ್ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್.ಐ.ಎ ಅಧಿಕಾರಿಗಳು ಶರೀಫ್ ಮನೆಗೆ ದಾಳಿ ಮಾಡಿದ್ದರು.

Related posts

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

Suddi Udaya
error: Content is protected !!