July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

ಮಂಗಳೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ಶರೀಫ್ ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಎನ್.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಶರೀಫ್ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್.ಐ.ಎ ಅಧಿಕಾರಿಗಳು ಶರೀಫ್ ಮನೆಗೆ ದಾಳಿ ಮಾಡಿದ್ದರು.

Related posts

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಹಿಟ್ ಅಂಡ್ ರನ್ ಪ್ರಕರಣ ದಲ್ಲಿ ಬಾಲಕಿಗೆ ಸಾವು ಬೋಲೆರೋ ಚಾಲಕ ಪ್ರಶಾಂತ್ ಗೆ ನ್ಯಾಯಾಂಗ ಬಂಧನ

Suddi Udaya

ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya
error: Content is protected !!