25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

ಮಂಗಳೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ಶರೀಫ್ ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಎನ್.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಶರೀಫ್ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್.ಐ.ಎ ಅಧಿಕಾರಿಗಳು ಶರೀಫ್ ಮನೆಗೆ ದಾಳಿ ಮಾಡಿದ್ದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya
error: Content is protected !!