23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

ಬೆಳ್ತಂಗಡಿ : ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬೆಂಬಲಿಗರು ಅಧಿವೇಶದ ನಡುವೆಯೇ ಮಾರಣಾಂತಿಕ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿರುವುದನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ರವರು ಖಂಡಿಸಿದ್ದಾರೆ.

ಕಾಂಗ್ರೆಸ್ ಸರಕಾರದಲ್ಲಿ ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲ, ಗೂಂಡಾ ಸರಕಾರ ಮತ್ತು ಗೂಂಡಾ ಪೊಲೀಸ್ ರ ಈ ಕೃತ್ಯ ವನ್ನು ಉಗ್ರವಾಗಿ ಖಂಡಿಸುತ್ತೇನೆ ಪೊಲೀಸ್ ನವರು ಸಿಟಿ ರವಿ ಯನ್ನು ಬಂಧಿಸಿದ ರೀತಿ ಖಂಡನೀಯ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಪದ್ಮುಂಜ ಸಹಕಾರ ಸಂಘದ ಮಹಾಸಭೆ : ಸಾಧಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!