April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

ಶಿಶಿಲ ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಡಿಸೆಂಬರ್ ತಿಂಗಳ ಮಾಸಿಕ ಶ್ರಮದಾನ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ವಠಾರದಲ್ಲಿ ನಡೆಸಲಾಯಿತು.

ಮುಂಬರುವ 2025 ಜನವರಿ ತಿಂಗಳಿನಲ್ಲಿ ನಡೆಯುವ ಅರ್ಧ ಏಕಾಹ ಭಜನೆ ಪ್ರಯುಕ್ತ ಸ್ವಚ್ಛತೆಯನ್ನು ನಡೆಸಿ ದೇವಸ್ಥಾನದ ಬದಿಯಲ್ಲಿ ಕಳೆದ ಮಳೆಗಾಲದಲ್ಲಿ ಕುಸಿದ ಮಣ್ಣನ್ನು ಭಾಗಶಃ ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಸೀಮುಳ್ಳು ದಿನೇಶ್ ಗೌಡ ಉಪಸ್ಥಿತರಿದ್ದು ಸಹಕಾರ ನೀಡಿದರು. ಸ್ವಯಂ ಸೇವಕರಾದ ಶೀನಪ್ಪ ನಾಯ್ಕ್ ಮುಚ್ಚಿರಡ್ಕ, ಕುಶಾಲಪ್ಪ ಗೌಡ, ರಾಧಾಕೃಷ್ಣ ಗುತ್ತು, ಅವಿನಾಶ್ ಭಿಡೆ, ಸೋಮಶೇಖರ್, ಬೇಬಿ ಪೂಜಾರಿ, ರಶ್ಮಿತಾ, ರಮೇಶ ಬೈರಕಟ್ಟ, ಹರೀಶ್ ಶ್ರಮದಾನದಲ್ಲಿ ಪಾಲ್ಗೊಂಡರು.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ಮೇ.15 ರಿಂದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ. 50% ಡಿಸ್ಕೌಂಟ್ ಸೇಲ್: ಸೀರೆಗಳು ಕೇವಲ ರೂ. 99 ಕ್ಕೆ ಲಭ್ಯ

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya
error: Content is protected !!