September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

ಶಿಶಿಲ ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಡಿಸೆಂಬರ್ ತಿಂಗಳ ಮಾಸಿಕ ಶ್ರಮದಾನ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ವಠಾರದಲ್ಲಿ ನಡೆಸಲಾಯಿತು.

ಮುಂಬರುವ 2025 ಜನವರಿ ತಿಂಗಳಿನಲ್ಲಿ ನಡೆಯುವ ಅರ್ಧ ಏಕಾಹ ಭಜನೆ ಪ್ರಯುಕ್ತ ಸ್ವಚ್ಛತೆಯನ್ನು ನಡೆಸಿ ದೇವಸ್ಥಾನದ ಬದಿಯಲ್ಲಿ ಕಳೆದ ಮಳೆಗಾಲದಲ್ಲಿ ಕುಸಿದ ಮಣ್ಣನ್ನು ಭಾಗಶಃ ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಸೀಮುಳ್ಳು ದಿನೇಶ್ ಗೌಡ ಉಪಸ್ಥಿತರಿದ್ದು ಸಹಕಾರ ನೀಡಿದರು. ಸ್ವಯಂ ಸೇವಕರಾದ ಶೀನಪ್ಪ ನಾಯ್ಕ್ ಮುಚ್ಚಿರಡ್ಕ, ಕುಶಾಲಪ್ಪ ಗೌಡ, ರಾಧಾಕೃಷ್ಣ ಗುತ್ತು, ಅವಿನಾಶ್ ಭಿಡೆ, ಸೋಮಶೇಖರ್, ಬೇಬಿ ಪೂಜಾರಿ, ರಶ್ಮಿತಾ, ರಮೇಶ ಬೈರಕಟ್ಟ, ಹರೀಶ್ ಶ್ರಮದಾನದಲ್ಲಿ ಪಾಲ್ಗೊಂಡರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ತೆಕ್ಕಾರುನಲ್ಲಿ ಗುಡ್ಡ ಜರಿದು ಅಪಾರ ಹಾನಿ

Suddi Udaya

ನಡ: ಸ್ಟಾರ್ ಲೈನ್ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾವಂತ ‘ಯತೀಂ’ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!