April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಸಮುದಾಯ ಅಭಿವೃದ್ಧಿಕಾರ್ಯಕ್ರಮದಡಿ ಯಲ್ಲಿ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದಿಂದ ರೂ.2 ಲಕ್ಷ ಡಿ ಡಿ ಯನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ಕುಮಾರ್ ಅವರು ಬ್ರಹ್ಮಕಲಶೋತ್ಸವ ಸಮಿತಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಬೈಪಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಪ್ರಮೀಳಾ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ, ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ ಗೌಡ, ಹೊನ್ನಪ್ಪ ಗೌಡ ಸೋಣಕುಮೇರು, ಅದಪ್ಪ ಗೌಡ ಹಾರ್ತ್ಯಾರು, ಬಂದಾರು ಪಂಚಾಯತ್ ಸದಸ್ಯರಾದ ಅನಿತಾ ಉದಯ ಕುರುಡಂಗೆ, ಬೈಪಾಡಿ ಒಕ್ಕೂಟದ ಅಧ್ಯಕ್ಷರಾದ ಶಶಿಧರ ಗೌಡ ಹಾಗೂ ಒಕ್ಕೂಟದ ಪದಾಧಿಕಾರಿಗಳು, ಪ್ರಮುಖರು, ಉಪಸ್ಥಿತರಿದ್ದರು.

Related posts

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!