25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಸಮುದಾಯ ಅಭಿವೃದ್ಧಿಕಾರ್ಯಕ್ರಮದಡಿ ಯಲ್ಲಿ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದಿಂದ ರೂ.2 ಲಕ್ಷ ಡಿ ಡಿ ಯನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ಕುಮಾರ್ ಅವರು ಬ್ರಹ್ಮಕಲಶೋತ್ಸವ ಸಮಿತಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಬೈಪಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಪ್ರಮೀಳಾ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ, ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ ಗೌಡ, ಹೊನ್ನಪ್ಪ ಗೌಡ ಸೋಣಕುಮೇರು, ಅದಪ್ಪ ಗೌಡ ಹಾರ್ತ್ಯಾರು, ಬಂದಾರು ಪಂಚಾಯತ್ ಸದಸ್ಯರಾದ ಅನಿತಾ ಉದಯ ಕುರುಡಂಗೆ, ಬೈಪಾಡಿ ಒಕ್ಕೂಟದ ಅಧ್ಯಕ್ಷರಾದ ಶಶಿಧರ ಗೌಡ ಹಾಗೂ ಒಕ್ಕೂಟದ ಪದಾಧಿಕಾರಿಗಳು, ಪ್ರಮುಖರು, ಉಪಸ್ಥಿತರಿದ್ದರು.

Related posts

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya
error: Content is protected !!