April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

ಬೆಳ್ತಂಗಡಿ : ಪ್ರಜಾಪ್ರಭುತ್ವದ ದೇಗುಲವೆಂದೇ ಬಿಂಬಿತವಾದ ಶಾಸನ ಸಭೆಯ ಆವರಣದಲ್ಲೇ ಜನಪ್ರತಿನಿಧಿಯೊಬ್ಬರ ಮೇಲೆ ಗೂಂಡಾಗಳು ಮನಸೋಚ್ಚೆಯಿಂದ ನುಗ್ಗಿ ಹಲ್ಲೆಗೆ ಪ್ರಯತ್ನಿಸಿದ ಘಟನೆಯನ್ನು ಬೆಳ್ತಂಗಡಿ ಬಿಜೆಪಿ ಮಂಡಲ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.

ವಿಧಾನ ಪರಿಷತ್ತಿನೊಳಗೆ ಉಭಯ ಸದಸ್ಯರ ನಡುವೆ ನಡೆದ ಚಕಮಕಿಯನ್ನು ದಾಖಲೆಗಳನ್ನು ಪರಿಶೀಲಿಸಿ ಸಭಾಪತಿಗಳು ರೂಲಿಂಗ್ ನೀಡಿದ್ದರೂ, ಪೂರ್ವಾಗ್ರಹ ಪೀಡಿತರಾಗಿ ಶಾಸಕ ಸಿ.ಟಿ. ರವಿಯವರನ್ನು ಬಂದಿಸಿದ್ದು, ಕಾನೂನು ವ್ಯವಸ್ಥೆಗೆ ಮಾಡಿದ ಅಪಚಾರವೆಂದು ಬೆಳ್ತಂಗಡಿ ಬಿಜೆಪಿ ಅಧ್ಯಕ್ಷ ಶ್ರೀನಿವಾಸ್ ರಾವ್ ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದ್ದಾರೆ.

Related posts

ನಾರಾವಿ: “ಕಲ್ಕುಡ ಮಹಿಮೆ” ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya
error: Content is protected !!