July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

ಬೆಳ್ತಂಗಡಿ : ಪ್ರಜಾಪ್ರಭುತ್ವದ ದೇಗುಲವೆಂದೇ ಬಿಂಬಿತವಾದ ಶಾಸನ ಸಭೆಯ ಆವರಣದಲ್ಲೇ ಜನಪ್ರತಿನಿಧಿಯೊಬ್ಬರ ಮೇಲೆ ಗೂಂಡಾಗಳು ಮನಸೋಚ್ಚೆಯಿಂದ ನುಗ್ಗಿ ಹಲ್ಲೆಗೆ ಪ್ರಯತ್ನಿಸಿದ ಘಟನೆಯನ್ನು ಬೆಳ್ತಂಗಡಿ ಬಿಜೆಪಿ ಮಂಡಲ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.

ವಿಧಾನ ಪರಿಷತ್ತಿನೊಳಗೆ ಉಭಯ ಸದಸ್ಯರ ನಡುವೆ ನಡೆದ ಚಕಮಕಿಯನ್ನು ದಾಖಲೆಗಳನ್ನು ಪರಿಶೀಲಿಸಿ ಸಭಾಪತಿಗಳು ರೂಲಿಂಗ್ ನೀಡಿದ್ದರೂ, ಪೂರ್ವಾಗ್ರಹ ಪೀಡಿತರಾಗಿ ಶಾಸಕ ಸಿ.ಟಿ. ರವಿಯವರನ್ನು ಬಂದಿಸಿದ್ದು, ಕಾನೂನು ವ್ಯವಸ್ಥೆಗೆ ಮಾಡಿದ ಅಪಚಾರವೆಂದು ಬೆಳ್ತಂಗಡಿ ಬಿಜೆಪಿ ಅಧ್ಯಕ್ಷ ಶ್ರೀನಿವಾಸ್ ರಾವ್ ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದ್ದಾರೆ.

Related posts

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya
error: Content is protected !!