22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

ಮಂಗಳೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ಶರೀಫ್ ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಎನ್.ಐ.ಎ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಶರೀಫ್ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್.ಐ.ಎ ಅಧಿಕಾರಿಗಳು ಶರೀಫ್ ಮನೆಗೆ ದಾಳಿ ಮಾಡಿದ್ದರು.

Related posts

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya

ಉಜಿರೆ ರಾಮಚಂದ್ರ ಕಾಮತ್ ನಿಧನ

Suddi Udaya

ದ.ಕ. ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ನೇಮಕ

Suddi Udaya
error: Content is protected !!