22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

ಶಿಶಿಲ ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಡಿಸೆಂಬರ್ ತಿಂಗಳ ಮಾಸಿಕ ಶ್ರಮದಾನ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ವಠಾರದಲ್ಲಿ ನಡೆಸಲಾಯಿತು.

ಮುಂಬರುವ 2025 ಜನವರಿ ತಿಂಗಳಿನಲ್ಲಿ ನಡೆಯುವ ಅರ್ಧ ಏಕಾಹ ಭಜನೆ ಪ್ರಯುಕ್ತ ಸ್ವಚ್ಛತೆಯನ್ನು ನಡೆಸಿ ದೇವಸ್ಥಾನದ ಬದಿಯಲ್ಲಿ ಕಳೆದ ಮಳೆಗಾಲದಲ್ಲಿ ಕುಸಿದ ಮಣ್ಣನ್ನು ಭಾಗಶಃ ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಸೀಮುಳ್ಳು ದಿನೇಶ್ ಗೌಡ ಉಪಸ್ಥಿತರಿದ್ದು ಸಹಕಾರ ನೀಡಿದರು. ಸ್ವಯಂ ಸೇವಕರಾದ ಶೀನಪ್ಪ ನಾಯ್ಕ್ ಮುಚ್ಚಿರಡ್ಕ, ಕುಶಾಲಪ್ಪ ಗೌಡ, ರಾಧಾಕೃಷ್ಣ ಗುತ್ತು, ಅವಿನಾಶ್ ಭಿಡೆ, ಸೋಮಶೇಖರ್, ಬೇಬಿ ಪೂಜಾರಿ, ರಶ್ಮಿತಾ, ರಮೇಶ ಬೈರಕಟ್ಟ, ಹರೀಶ್ ಶ್ರಮದಾನದಲ್ಲಿ ಪಾಲ್ಗೊಂಡರು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಪ್ರದಾನ ಸಮಾರಂಭ

Suddi Udaya
error: Content is protected !!