23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

ಧರ್ಮಸ್ಥಳ : ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಕಾಂಬೋಡಿಯದಿಂದ ಆಗಮಿಸಿದ ತಂಡದಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಕೇಂದ್ರ ಉಜಿರೆ ಇವರ ಸಹಯೋಗದೊಂದಿಗೆ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದ ವಿದ್ಯಾರ್ಥಿಗಳ ಪ್ರಾರ್ಥನಾ ನೃತ್ಯದೊಂದಿಗೆ ಆರಂಭವಾಗಿ ಕಾಂಬೋಡಿಯಾದ ಅತಿಥಿಗಳು ದೀಪ ಪ್ರಜ್ಜಲನೆ ಮಾಡುವುದರ ಮುಖಾಂತರ ಮುಂದುವರಿಯಿತು. ಬಳಿಕ ಅವರು ತಮ್ಮ ದೇಶದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿ ಅವರ ಸಂಸ್ಕೃತಿಯನ್ನು ವಿದ್ಯಾರ್ಥಿಗಳ ಮುಂದೆ ಅನಾವರಣಗೊಳಿಸಿದರು. ಶಾಲೆಯಲ್ಲಿನ ವಿವಿಧ ಚಟುವಟಿಕೆಗಳನ್ನು ಅವರು ವೀಕ್ಷಿಸಿ ಸಂಭ್ರಮಪಟ್ಟರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅತಿಥಿ ಅಭ್ಯಾಗತರನ್ನು ಪರಿಚಯಿಸಿ ಪುಷ್ಪಗುಚ್ಛವನ್ನು ನೀಡಿ ಸ್ವಾಗತಿಸಿದರು. ಶಾಲಾ ಸಹಶಿಕ್ಷಕಿ ಶ್ರೀಮತಿ ಆಶಾ ಕುಮಾರಿ ಪಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya
error: Content is protected !!