24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

ಧರ್ಮಸ್ಥಳ : ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು, ಯಾವುದೇ ವಾಹನಗಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಪರಿಸರದ ನಾಗರಿಕರು ಬಾಳೆಗಿಡ, ಇತರ ಸಸಿಗಳನ್ನು ರಸ್ತೆ ಮಧ್ಯೆ ನೆಟ್ಟು ವಿನೂತನ ಮಾದರಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಡಿ. 20ರಂದು ನಡೆದಿದೆ.

Related posts

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya

ಉಜಿರೆ : ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವಾರ್ಷಿಕ ಕಾರ್ಯಚುಟುವಟಿಕೆಗಳ ಸಮಾರೋಪ

Suddi Udaya

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

Suddi Udaya
error: Content is protected !!