25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

ಧರ್ಮಸ್ಥಳ : ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು, ಯಾವುದೇ ವಾಹನಗಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಪರಿಸರದ ನಾಗರಿಕರು ಬಾಳೆಗಿಡ, ಇತರ ಸಸಿಗಳನ್ನು ರಸ್ತೆ ಮಧ್ಯೆ ನೆಟ್ಟು ವಿನೂತನ ಮಾದರಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಡಿ. 20ರಂದು ನಡೆದಿದೆ.

Related posts

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಗುರುವಾಯನಕೆರೆ ಶಕ್ತಿನಗರ ಬಳಿ ಅಪಘಾತ- ಬೈಕ್‌ ಸವಾರನಿಗೆ ಗಾಯ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya
error: Content is protected !!