23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಹಾಸನ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರ ಭೇಟಿ

ಉಜಿರೆ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘ ತೇಜಶ್ವಿ ಕಾಂಪ್ಲೆಕ್ಸ್ ಮೈಸೂರು ರಸ್ತೆ ಚನ್ನರಾಯಪಟ್ಟಣ ಹಾಸನ ಜಿಲ್ಲೆ ಇಲ್ಲಿಯ ಆಡಳಿತ ಮಂಡಳಿ ಸಹಕಾರಿಯ ಬಗ್ಗೆ ಅಧ್ಯಯನ ಮಾಡಲು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.

ಬ್ಯಾಂಕಿನ ಅಧ್ಯಕ್ಷ ರಂಜನ್ ಜಿ ಗೌಡ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ದಿನೇಶ್ ಗೌಡ ಕಲ್ಲಾಜೆ ಇವರು ಸಹಕಾರಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಸಹಕಾರಿಯ ಉಪಾಧ್ಯಕ್ಷ ಶಿವಕಾಂತ ಗೌಡ, ನಿರ್ದೇಶಕ ಸಂಜೀವ ಗೌಡ ಪಾಂಚಜನ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಿ.ಜಿ.ಎಸ್ ಸೌಹಾರ್ದ ಸಹಕಾರಿಯ ಆಡಳಿತ ಮಂಡಳಿ ಸಹಕಾರಿಯ ಬಗ್ಗೆ ಪ್ರಸಂಸೆಯ ಮಾತುಗಳನ್ನಾಡಿದರು. ಜೊತೆಗೆ ಬಿಜಿಎಸ್ ಸಹಕಾರಿಯವರು ಎಸ್ ಪಿ ಆಯಿಲ್ ಮಿಲ್ ಗೆ ಬೇಟಿ ನೀಡಿ ಮಾಹಿತಿ ಪಡೆದುಕೊಂಡರು.

Related posts

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!