July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

ಉಜಿರೆ: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮವು ಡಿ. 21ರಂದು ನಡೆಯಿತು.


ಬೆಳ್ತಂಗಡಿ ಧರ್ಮ ಪ್ರಾಂತ್ಯ ಅತೀ. ವಂ. ಅಬ್ರಹಾಂ ಪಟ್ಟೆರಿಲ್ ಆಶೀರ್ವಚನ ಮತ್ತು ಕ್ರಿಸ್ಮ ಸಂದೇಶ ನೀಡಿದರು.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೇಸರರು ಶರತ್ ಕಷ್ಣ ಪಡುವೆಟ್ನಾಯ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬಳಂಜ ಧರ್ಮ ಗುರುಗಳಾದ ಬಹು| ಜಮೀರ್ ಸ ಅದಿ ವಾಲ್ ಫಾಝಿಲ್, ಗೌರವ ಅತಿಥಿಗಳಾದ
ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತ ಅಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಜೆಸಿಸ್ ಅಧ್ಯಕ್ಷ ವಾಟರ್ ಸೀಕ್ವೆರಾ, ಬೆಳ್ತಂಗಡಿ ವೃತ್ತ ನಿರೀಕ್ಷಕ ಸುಬ್ಬಾಪುರ್ ಮಠ ಸ್ಯೆನಿಕ ಶಿವಕುಮಾರು ಉ ಪಸ್ಥಿತರಿದ್ದರು.

ಕೇಕ್ ಕತ್ತರಿಸಿ ಕ್ರಿಸ್ಮಸ್ ಆಚರಿಸಲಾಯಿತು. ಬಂದಂತಹ ಅತಿಥಿ ಗಣ್ಯರನ್ನು ಕಾರ್ಯಕ್ರಮದ ಆಯೋಜಕರಾದ ಪ್ರೇಮ್ ರಾಜ್ ರೋಷನ್ ಸಿಕ್ವೆರಾ ಸ್ವಾಗತಿಸಿ ಅಭಿಲಾಶ್ ಕಾರ್ಯಕ್ರಮ ನಿರೂಪಿಸಿ ಗೀತಾ ಧನ್ಯವಾದವಿತ್ತರು

Related posts

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್ ವಲಯ ದಿಂದ ಸಾರ್ವಜನಿಕ ಪೂಜೆ

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಚೆಸ್ ಪಂದ್ಯಾಟದಲ್ಲಿ ಉಜಿರೆಯ ನ್ಯಾಚುರೋಪತಿ ಕಾಲೇಜಿಗೆ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya
error: Content is protected !!