September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಡಿ.18 ರಂದು ಬೈಕು ಮತ್ತು ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ಉಜಿರೆಯ ನಿವಾಸಿ ಸುರೇಂದ್ರ ರವರು ಗಂಭೀರ ಗಾಯಗೊಂಡು ಮಂಗಳೂರು ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಹಣದ ಅವಶ್ಯಕತೆ ಬಹಳ ಇದೆ.

ಈಗಾಗಲೇ ರೂ.3ಲಕ್ಷ ಬಿಲ್ಲು ತಗುಲಿದ್ದು ಇನ್ನೂ ಹೆಚ್ಚಿನ ಚಿಕಿತ್ಸೆಗಾಗಿ ರೂ.10 ಲಕ್ಷದವರೆಗೆ ಹಣದ ಅವಶ್ಯಕತೆ ಇರುತ್ತದೆ. ಆದ್ದರಿಂದ ಬಾಂಧವರು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಬೇಕಾಗಿ ವಿನಂತಿ.

ಸಹಾಯ ಮಾಡಲು ಇಚ್ಚಿಸುವವರು ನಮೂದಿಸಿದ ಫೋನ್ ಪೇ ನಂಬರಿಗೆ ಹಣ ಕಳುಹಿಸಬಹುದು. ಪ್ರಕಾಶ್ ಗೌಡ :- 9353815314

Related posts

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya
error: Content is protected !!