25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಡಿ.18 ರಂದು ಬೈಕು ಮತ್ತು ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ಉಜಿರೆಯ ನಿವಾಸಿ ಸುರೇಂದ್ರ ರವರು ಗಂಭೀರ ಗಾಯಗೊಂಡು ಮಂಗಳೂರು ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಹಣದ ಅವಶ್ಯಕತೆ ಬಹಳ ಇದೆ.

ಈಗಾಗಲೇ ರೂ.3ಲಕ್ಷ ಬಿಲ್ಲು ತಗುಲಿದ್ದು ಇನ್ನೂ ಹೆಚ್ಚಿನ ಚಿಕಿತ್ಸೆಗಾಗಿ ರೂ.10 ಲಕ್ಷದವರೆಗೆ ಹಣದ ಅವಶ್ಯಕತೆ ಇರುತ್ತದೆ. ಆದ್ದರಿಂದ ಬಾಂಧವರು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಬೇಕಾಗಿ ವಿನಂತಿ.

ಸಹಾಯ ಮಾಡಲು ಇಚ್ಚಿಸುವವರು ನಮೂದಿಸಿದ ಫೋನ್ ಪೇ ನಂಬರಿಗೆ ಹಣ ಕಳುಹಿಸಬಹುದು. ಪ್ರಕಾಶ್ ಗೌಡ :- 9353815314

Related posts

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya
error: Content is protected !!