23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಹಾಸನ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರ ಭೇಟಿ

ಉಜಿರೆ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘ ತೇಜಶ್ವಿ ಕಾಂಪ್ಲೆಕ್ಸ್ ಮೈಸೂರು ರಸ್ತೆ ಚನ್ನರಾಯಪಟ್ಟಣ ಹಾಸನ ಜಿಲ್ಲೆ ಇಲ್ಲಿಯ ಆಡಳಿತ ಮಂಡಳಿ ಸಹಕಾರಿಯ ಬಗ್ಗೆ ಅಧ್ಯಯನ ಮಾಡಲು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.

ಬ್ಯಾಂಕಿನ ಅಧ್ಯಕ್ಷ ರಂಜನ್ ಜಿ ಗೌಡ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ದಿನೇಶ್ ಗೌಡ ಕಲ್ಲಾಜೆ ಇವರು ಸಹಕಾರಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಸಹಕಾರಿಯ ಉಪಾಧ್ಯಕ್ಷ ಶಿವಕಾಂತ ಗೌಡ, ನಿರ್ದೇಶಕ ಸಂಜೀವ ಗೌಡ ಪಾಂಚಜನ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಿ.ಜಿ.ಎಸ್ ಸೌಹಾರ್ದ ಸಹಕಾರಿಯ ಆಡಳಿತ ಮಂಡಳಿ ಸಹಕಾರಿಯ ಬಗ್ಗೆ ಪ್ರಸಂಸೆಯ ಮಾತುಗಳನ್ನಾಡಿದರು. ಜೊತೆಗೆ ಬಿಜಿಎಸ್ ಸಹಕಾರಿಯವರು ಎಸ್ ಪಿ ಆಯಿಲ್ ಮಿಲ್ ಗೆ ಬೇಟಿ ನೀಡಿ ಮಾಹಿತಿ ಪಡೆದುಕೊಂಡರು.

Related posts

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಉಜಿರೆ ಪಂಚಾಯತ್‌ನ ಎಂಆರ್‌ಎಫ್ ಘಟಕಕ್ಕೆ ಭೇಟಿ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

Suddi Udaya
error: Content is protected !!