22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಹಾಸನ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರ ಭೇಟಿ

ಉಜಿರೆ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘ ತೇಜಶ್ವಿ ಕಾಂಪ್ಲೆಕ್ಸ್ ಮೈಸೂರು ರಸ್ತೆ ಚನ್ನರಾಯಪಟ್ಟಣ ಹಾಸನ ಜಿಲ್ಲೆ ಇಲ್ಲಿಯ ಆಡಳಿತ ಮಂಡಳಿ ಸಹಕಾರಿಯ ಬಗ್ಗೆ ಅಧ್ಯಯನ ಮಾಡಲು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.

ಬ್ಯಾಂಕಿನ ಅಧ್ಯಕ್ಷ ರಂಜನ್ ಜಿ ಗೌಡ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ದಿನೇಶ್ ಗೌಡ ಕಲ್ಲಾಜೆ ಇವರು ಸಹಕಾರಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಸಹಕಾರಿಯ ಉಪಾಧ್ಯಕ್ಷ ಶಿವಕಾಂತ ಗೌಡ, ನಿರ್ದೇಶಕ ಸಂಜೀವ ಗೌಡ ಪಾಂಚಜನ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಿ.ಜಿ.ಎಸ್ ಸೌಹಾರ್ದ ಸಹಕಾರಿಯ ಆಡಳಿತ ಮಂಡಳಿ ಸಹಕಾರಿಯ ಬಗ್ಗೆ ಪ್ರಸಂಸೆಯ ಮಾತುಗಳನ್ನಾಡಿದರು. ಜೊತೆಗೆ ಬಿಜಿಎಸ್ ಸಹಕಾರಿಯವರು ಎಸ್ ಪಿ ಆಯಿಲ್ ಮಿಲ್ ಗೆ ಬೇಟಿ ನೀಡಿ ಮಾಹಿತಿ ಪಡೆದುಕೊಂಡರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!