23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

ಉಜಿರೆ: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮವು ಡಿ. 21ರಂದು ನಡೆಯಿತು.


ಬೆಳ್ತಂಗಡಿ ಧರ್ಮ ಪ್ರಾಂತ್ಯ ಅತೀ. ವಂ. ಅಬ್ರಹಾಂ ಪಟ್ಟೆರಿಲ್ ಆಶೀರ್ವಚನ ಮತ್ತು ಕ್ರಿಸ್ಮ ಸಂದೇಶ ನೀಡಿದರು.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೇಸರರು ಶರತ್ ಕಷ್ಣ ಪಡುವೆಟ್ನಾಯ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬಳಂಜ ಧರ್ಮ ಗುರುಗಳಾದ ಬಹು| ಜಮೀರ್ ಸ ಅದಿ ವಾಲ್ ಫಾಝಿಲ್, ಗೌರವ ಅತಿಥಿಗಳಾದ
ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತ ಅಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಜೆಸಿಸ್ ಅಧ್ಯಕ್ಷ ವಾಟರ್ ಸೀಕ್ವೆರಾ, ಬೆಳ್ತಂಗಡಿ ವೃತ್ತ ನಿರೀಕ್ಷಕ ಸುಬ್ಬಾಪುರ್ ಮಠ ಸ್ಯೆನಿಕ ಶಿವಕುಮಾರು ಉ ಪಸ್ಥಿತರಿದ್ದರು.

ಕೇಕ್ ಕತ್ತರಿಸಿ ಕ್ರಿಸ್ಮಸ್ ಆಚರಿಸಲಾಯಿತು. ಬಂದಂತಹ ಅತಿಥಿ ಗಣ್ಯರನ್ನು ಕಾರ್ಯಕ್ರಮದ ಆಯೋಜಕರಾದ ಪ್ರೇಮ್ ರಾಜ್ ರೋಷನ್ ಸಿಕ್ವೆರಾ ಸ್ವಾಗತಿಸಿ ಅಭಿಲಾಶ್ ಕಾರ್ಯಕ್ರಮ ನಿರೂಪಿಸಿ ಗೀತಾ ಧನ್ಯವಾದವಿತ್ತರು

Related posts

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya
error: Content is protected !!