25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

ಉಜಿರೆ: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮವು ಡಿ. 21ರಂದು ನಡೆಯಿತು.


ಬೆಳ್ತಂಗಡಿ ಧರ್ಮ ಪ್ರಾಂತ್ಯ ಅತೀ. ವಂ. ಅಬ್ರಹಾಂ ಪಟ್ಟೆರಿಲ್ ಆಶೀರ್ವಚನ ಮತ್ತು ಕ್ರಿಸ್ಮ ಸಂದೇಶ ನೀಡಿದರು.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೇಸರರು ಶರತ್ ಕಷ್ಣ ಪಡುವೆಟ್ನಾಯ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬಳಂಜ ಧರ್ಮ ಗುರುಗಳಾದ ಬಹು| ಜಮೀರ್ ಸ ಅದಿ ವಾಲ್ ಫಾಝಿಲ್, ಗೌರವ ಅತಿಥಿಗಳಾದ
ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತ ಅಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಜೆಸಿಸ್ ಅಧ್ಯಕ್ಷ ವಾಟರ್ ಸೀಕ್ವೆರಾ, ಬೆಳ್ತಂಗಡಿ ವೃತ್ತ ನಿರೀಕ್ಷಕ ಸುಬ್ಬಾಪುರ್ ಮಠ ಸ್ಯೆನಿಕ ಶಿವಕುಮಾರು ಉ ಪಸ್ಥಿತರಿದ್ದರು.

ಕೇಕ್ ಕತ್ತರಿಸಿ ಕ್ರಿಸ್ಮಸ್ ಆಚರಿಸಲಾಯಿತು. ಬಂದಂತಹ ಅತಿಥಿ ಗಣ್ಯರನ್ನು ಕಾರ್ಯಕ್ರಮದ ಆಯೋಜಕರಾದ ಪ್ರೇಮ್ ರಾಜ್ ರೋಷನ್ ಸಿಕ್ವೆರಾ ಸ್ವಾಗತಿಸಿ ಅಭಿಲಾಶ್ ಕಾರ್ಯಕ್ರಮ ನಿರೂಪಿಸಿ ಗೀತಾ ಧನ್ಯವಾದವಿತ್ತರು

Related posts

ಹೊಸಂಗಡಿ -ಬಡಕೋಡಿ ಬೂತ್ ಮಟ್ಟದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ

Suddi Udaya

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ

Suddi Udaya
error: Content is protected !!