23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

ಉಜಿರೆ: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮವು ಡಿ. 21ರಂದು ನಡೆಯಿತು.


ಬೆಳ್ತಂಗಡಿ ಧರ್ಮ ಪ್ರಾಂತ್ಯ ಅತೀ. ವಂ. ಅಬ್ರಹಾಂ ಪಟ್ಟೆರಿಲ್ ಆಶೀರ್ವಚನ ಮತ್ತು ಕ್ರಿಸ್ಮ ಸಂದೇಶ ನೀಡಿದರು.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೇಸರರು ಶರತ್ ಕಷ್ಣ ಪಡುವೆಟ್ನಾಯ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬಳಂಜ ಧರ್ಮ ಗುರುಗಳಾದ ಬಹು| ಜಮೀರ್ ಸ ಅದಿ ವಾಲ್ ಫಾಝಿಲ್, ಗೌರವ ಅತಿಥಿಗಳಾದ
ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತ ಅಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಜೆಸಿಸ್ ಅಧ್ಯಕ್ಷ ವಾಟರ್ ಸೀಕ್ವೆರಾ, ಬೆಳ್ತಂಗಡಿ ವೃತ್ತ ನಿರೀಕ್ಷಕ ಸುಬ್ಬಾಪುರ್ ಮಠ ಸ್ಯೆನಿಕ ಶಿವಕುಮಾರು ಉ ಪಸ್ಥಿತರಿದ್ದರು.

ಕೇಕ್ ಕತ್ತರಿಸಿ ಕ್ರಿಸ್ಮಸ್ ಆಚರಿಸಲಾಯಿತು. ಬಂದಂತಹ ಅತಿಥಿ ಗಣ್ಯರನ್ನು ಕಾರ್ಯಕ್ರಮದ ಆಯೋಜಕರಾದ ಪ್ರೇಮ್ ರಾಜ್ ರೋಷನ್ ಸಿಕ್ವೆರಾ ಸ್ವಾಗತಿಸಿ ಅಭಿಲಾಶ್ ಕಾರ್ಯಕ್ರಮ ನಿರೂಪಿಸಿ ಗೀತಾ ಧನ್ಯವಾದವಿತ್ತರು

Related posts

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ‘ನವಚೇತನ’ ಶಿಬಿರ: ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ

Suddi Udaya

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya
error: Content is protected !!