July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ದರ್ಖಾಸು ಮನೆ ನಿವಾಸಿ ಬಾಬುಗೌಡ(45ವ) ರವರು ತಮ್ಮ ಮನೆಯ ಸಮೀಪದ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಡಿ.18 ರಂದು ರಾತ್ರಿಯ ವೇಳೆ ಇವರ ಮೃತದೇಹ ಮನೆಯ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನಕ್ಕೆ ರೂ.2 ಲಕ್ಷ ಡಿ.ಡಿ. ವಿತರಣೆ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ನೆರಿಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ಧರ್ಮಸ್ಥಳ ಭಕ್ತರಿಂದ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಧರ್ಮಸ್ಥಳ : ಶ್ರೀ ಮಂ. ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ಶಿಕ್ಷಕಿ ಶ್ರೀಮತಿ ಗಿರಿಜಾ ಕುಮಾರಿ ಡಿ. ಎ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!