23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶ್ರೀಮತಿ ಸೌಮ್ಯ ರೆಡ್ಡಿ ರವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ಸಿನ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಪಿಂಟೋ ಇವರು ನೇಮಕ ಮಾಡಿದ್ದಾರೆ.

ಶ್ರೀಮತಿ ಝೀನತ್ ಉಜಿರೆ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಕಾರ್ಯದರ್ಶಿಯಾಗಿ ಪ್ರಸ್ತುತ ಅಧ್ಯಕ್ಷರಾಗಿ ಮತ್ತು ಉಜಿರೆ ವರ್ತಕರ ಸಂಘದ ಸದಸ್ಯರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

Related posts

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಸ್ವ ಉದ್ಯೋಗಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಸಹಕಾರ

Suddi Udaya
error: Content is protected !!