23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಡಿ.18 ರಂದು ಬೈಕು ಮತ್ತು ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ಉಜಿರೆಯ ನಿವಾಸಿ ಸುರೇಂದ್ರ ರವರು ಗಂಭೀರ ಗಾಯಗೊಂಡು ಮಂಗಳೂರು ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಹಣದ ಅವಶ್ಯಕತೆ ಬಹಳ ಇದೆ.

ಈಗಾಗಲೇ ರೂ.3ಲಕ್ಷ ಬಿಲ್ಲು ತಗುಲಿದ್ದು ಇನ್ನೂ ಹೆಚ್ಚಿನ ಚಿಕಿತ್ಸೆಗಾಗಿ ರೂ.10 ಲಕ್ಷದವರೆಗೆ ಹಣದ ಅವಶ್ಯಕತೆ ಇರುತ್ತದೆ. ಆದ್ದರಿಂದ ಬಾಂಧವರು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಬೇಕಾಗಿ ವಿನಂತಿ.

ಸಹಾಯ ಮಾಡಲು ಇಚ್ಚಿಸುವವರು ನಮೂದಿಸಿದ ಫೋನ್ ಪೇ ನಂಬರಿಗೆ ಹಣ ಕಳುಹಿಸಬಹುದು. ಪ್ರಕಾಶ್ ಗೌಡ :- 9353815314

Related posts

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya
error: Content is protected !!