24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ದರ್ಖಾಸು ಮನೆ ನಿವಾಸಿ ಬಾಬುಗೌಡ(45ವ) ರವರು ತಮ್ಮ ಮನೆಯ ಸಮೀಪದ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಡಿ.18 ರಂದು ರಾತ್ರಿಯ ವೇಳೆ ಇವರ ಮೃತದೇಹ ಮನೆಯ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya
error: Content is protected !!