ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ದರ್ಖಾಸು ಮನೆ ನಿವಾಸಿ ಬಾಬುಗೌಡ(45ವ) ರವರು ತಮ್ಮ ಮನೆಯ ಸಮೀಪದ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಡಿ.18 ರಂದು ರಾತ್ರಿಯ ವೇಳೆ ಇವರ ಮೃತದೇಹ ಮನೆಯ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಮುಂದಿನ ತಲೆಮಾರಿನ ಫಾರ್ಮಸಿಸ್ಟ್ ಗಳಿಗೆ ವೃತ್ತಿ ಮಾರ್ಗದರ್ಶನ: ಪ್ರಸನ್ನಾ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಪ್ರೇರಣಾದಾಯಕ ಸೆಮಿನಾರ್

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya
error: Content is protected !!