26.7 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2025 ನೇ ಸಾಲಿನ ನೂತನ ಅಧ್ಯಕ್ಷರಾಗಿ ಲಾೖಲ ಗ್ರಾಮ ಪಂಚಾಯತ್ ಸದಸ್ಯೆ ಜೆಸಿ ಆಶಾಲತಾ ಪ್ರಶಾಂತ್ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಕಾರ್ಯದರ್ಶಿಯಾಗಿ ಶೈಲೇಶ್ ಕೆ., ಕೋಶಾಧಿಕಾರಿಯಾಗಿ ಪ್ರಮೋದ್ ಚಿಬಿದ್ರೆ, ಮಹಿಳಾ ಜೆಸಿ ಸಂಯೋಜಕರಾಗಿ ಚಿತ್ರಪ್ರಭ, ಜೇಸಿ ವಿದ್ಯಾರ್ಥಿ ಘಟಕದ ಚೈರ್ಮೆನ್ ಆಗಿ ದೀಪ್ತಿ ಕುಲಾಲ್ ಆಯ್ಕೆಯಾಗಿರುತ್ತಾರೆ.

Related posts

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!