30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

ಬೆಳ್ತಂಗಡಿ: ಪಡ್ಡಂದಡ್ಕದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪದವೀಧರೇತರ ಮುಖ್ಯೋಪಾಧ್ಯಾಯರಾಗಿ ನಿವೃತ್ತಿಗೊಂಡ ತಿರುಮಲೇಶ್ವರ ಭಟ್ ರವರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇವರು ನೆರಿಯ ಗ್ರಾಮದ ಬಯಲು ಹಾಗೂ ಕರಾಯ ಶಾಲೆಯಲ್ಲಿ ಸಹಶಿಕ್ಷಕರಾಗಿ, ತಣ್ಣೀರುಪಂತ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಒಟ್ಟು 39 ವರ್ಷ ಸೇವೆ ಸಲ್ಲಿಸಿರುತ್ತಾರೆ.

ಇವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಮಾಸ್ಟರ್‍ಸ್ ಎಥ್ಲೆಟಿಕ್ಸ್ ಎಸೋಸಿಯೇಶನ್ ನವರು ಏರ್ಪಡಿಸಿ ಜಿಲ್ಲಾ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾ ಕೂಟದಲ್ಲಿ ಪ್ರಶಸ್ತಿ ಬಂದಿರುವುದನ್ನು ಗುರುತಿಸಿ ಬೆಂಗಳೂರಿನಲ್ಲಿ ಡಿ.28 ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಶಿಕ್ಷಕ ರತ್ನ ಪ್ರಶಸ್ತಿ ಪಡೆಯಲಿದ್ದಾರೆ.

Related posts

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!