July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

ಬೆಳ್ತಂಗಡಿ: ಪಡ್ಡಂದಡ್ಕದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪದವೀಧರೇತರ ಮುಖ್ಯೋಪಾಧ್ಯಾಯರಾಗಿ ನಿವೃತ್ತಿಗೊಂಡ ತಿರುಮಲೇಶ್ವರ ಭಟ್ ರವರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇವರು ನೆರಿಯ ಗ್ರಾಮದ ಬಯಲು ಹಾಗೂ ಕರಾಯ ಶಾಲೆಯಲ್ಲಿ ಸಹಶಿಕ್ಷಕರಾಗಿ, ತಣ್ಣೀರುಪಂತ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಒಟ್ಟು 39 ವರ್ಷ ಸೇವೆ ಸಲ್ಲಿಸಿರುತ್ತಾರೆ.

ಇವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಮಾಸ್ಟರ್‍ಸ್ ಎಥ್ಲೆಟಿಕ್ಸ್ ಎಸೋಸಿಯೇಶನ್ ನವರು ಏರ್ಪಡಿಸಿ ಜಿಲ್ಲಾ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾ ಕೂಟದಲ್ಲಿ ಪ್ರಶಸ್ತಿ ಬಂದಿರುವುದನ್ನು ಗುರುತಿಸಿ ಬೆಂಗಳೂರಿನಲ್ಲಿ ಡಿ.28 ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಶಿಕ್ಷಕ ರತ್ನ ಪ್ರಶಸ್ತಿ ಪಡೆಯಲಿದ್ದಾರೆ.

Related posts

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಯುವವಾಹಿನಿ ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಸಹಾಯಧನ ಹಸ್ತಾಂತರ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಭೇಟಿ

Suddi Udaya

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya
error: Content is protected !!