25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ : ಬೆಳ್ತಂಗಡಿ ವರ್ತಕರ ಸಂಘದಿಂದ ಈ ವರ್ಷದ ಕ್ರಿಸ್ಮಸ್ ಆಚರಣೆಯನ್ನು ದಯಾ ವಿಶೇಷ ಶಾಲೆಯಲ್ಲಿ ವಿಷೇಶ ಮಕ್ಕಳೊಂದಿಗೆ ಆಚರಣೆ ಮಾಡಲಾಯಿತು.


ಹಬ್ಬದ ಪ್ರಯುಕ್ತ ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ವರ್ತಕರ ಸಂಘದಿಂದ ಚೆಕ್ಕನ್ನು ದಯಾ ವಿಶೇಷ ಶಾಲೆಯ ಸಂಚಾಲಕರಾದ ಫಾ| ವಿನೋದ್ ಮಸ್ಕೇರೇನಸ್ ರಿಗೆ ಹಸ್ತಾಂತರಿಸಲಾಯಿತು ಹಾಗೂ ಒಂದು ದಿನದ ಊಟದ ಖರ್ಚನ್ನು ಕೊಡಲಾಯಿತು.


ಸಂಘದ ಅಧ್ಯಕ್ಷರು ರೋನಾಲ್ಡ್ ಲೋಬೊ ಹಾಗೂಫಾ| ವಿನೋದ್ ಮಸ್ಕೇರೇನಸ್ ಕ್ರಿಸ್ಮಸ್ ಸಂದೇಶವನ್ನು ನೀಡಿದರು. ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ ಧನ್ಯವಾದವಿತ್ತರು. ವೇದಿಕೆಯಲ್ಲಿ ಉಪಾಧ್ಯಕ್ಷ ಶಶಿಧರ್ ಪೈ, ಪುಷ್ಪರಾಜ್ ಶೆಟ್ಟಿ, ಅಲ್ಪೊನ್ಸ್ ಫ್ರಾಂಕೋ, ರಾಜೇಶ್ ಶೆಟ್ಟಿ, ಅಶೋಕ್ ಶೆಟ್ಟಿ, ಸೆಲಿನ್ ನೋರೋನ್ಹ ಹಾಗೂ ದಿನೇಶ್ ಗೌಡ ಉಪಸ್ಥಿತರಿದ್ದರು.

Related posts

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಸರಕಾರಿ ಅರಣ್ಯ ಭೂಮಿಯನ್ನು ಅತಿ ಕ್ರಮಿಸಿ ಕೃಷಿ ಮಾಡಿದ ಪ್ರಕರಣ : ಹೈಕೋರ್ಟ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ ತೆರವು

Suddi Udaya

ಉಜಿರೆ ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಸಿಯೋನ್ ಆಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!