23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ : ಬೆಳ್ತಂಗಡಿ ವರ್ತಕರ ಸಂಘದಿಂದ ಈ ವರ್ಷದ ಕ್ರಿಸ್ಮಸ್ ಆಚರಣೆಯನ್ನು ದಯಾ ವಿಶೇಷ ಶಾಲೆಯಲ್ಲಿ ವಿಷೇಶ ಮಕ್ಕಳೊಂದಿಗೆ ಆಚರಣೆ ಮಾಡಲಾಯಿತು.


ಹಬ್ಬದ ಪ್ರಯುಕ್ತ ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ವರ್ತಕರ ಸಂಘದಿಂದ ಚೆಕ್ಕನ್ನು ದಯಾ ವಿಶೇಷ ಶಾಲೆಯ ಸಂಚಾಲಕರಾದ ಫಾ| ವಿನೋದ್ ಮಸ್ಕೇರೇನಸ್ ರಿಗೆ ಹಸ್ತಾಂತರಿಸಲಾಯಿತು ಹಾಗೂ ಒಂದು ದಿನದ ಊಟದ ಖರ್ಚನ್ನು ಕೊಡಲಾಯಿತು.


ಸಂಘದ ಅಧ್ಯಕ್ಷರು ರೋನಾಲ್ಡ್ ಲೋಬೊ ಹಾಗೂಫಾ| ವಿನೋದ್ ಮಸ್ಕೇರೇನಸ್ ಕ್ರಿಸ್ಮಸ್ ಸಂದೇಶವನ್ನು ನೀಡಿದರು. ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ ಧನ್ಯವಾದವಿತ್ತರು. ವೇದಿಕೆಯಲ್ಲಿ ಉಪಾಧ್ಯಕ್ಷ ಶಶಿಧರ್ ಪೈ, ಪುಷ್ಪರಾಜ್ ಶೆಟ್ಟಿ, ಅಲ್ಪೊನ್ಸ್ ಫ್ರಾಂಕೋ, ರಾಜೇಶ್ ಶೆಟ್ಟಿ, ಅಶೋಕ್ ಶೆಟ್ಟಿ, ಸೆಲಿನ್ ನೋರೋನ್ಹ ಹಾಗೂ ದಿನೇಶ್ ಗೌಡ ಉಪಸ್ಥಿತರಿದ್ದರು.

Related posts

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!