July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ : ಬೆಳ್ತಂಗಡಿ ವರ್ತಕರ ಸಂಘದಿಂದ ಈ ವರ್ಷದ ಕ್ರಿಸ್ಮಸ್ ಆಚರಣೆಯನ್ನು ದಯಾ ವಿಶೇಷ ಶಾಲೆಯಲ್ಲಿ ವಿಷೇಶ ಮಕ್ಕಳೊಂದಿಗೆ ಆಚರಣೆ ಮಾಡಲಾಯಿತು.


ಹಬ್ಬದ ಪ್ರಯುಕ್ತ ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ವರ್ತಕರ ಸಂಘದಿಂದ ಚೆಕ್ಕನ್ನು ದಯಾ ವಿಶೇಷ ಶಾಲೆಯ ಸಂಚಾಲಕರಾದ ಫಾ| ವಿನೋದ್ ಮಸ್ಕೇರೇನಸ್ ರಿಗೆ ಹಸ್ತಾಂತರಿಸಲಾಯಿತು ಹಾಗೂ ಒಂದು ದಿನದ ಊಟದ ಖರ್ಚನ್ನು ಕೊಡಲಾಯಿತು.


ಸಂಘದ ಅಧ್ಯಕ್ಷರು ರೋನಾಲ್ಡ್ ಲೋಬೊ ಹಾಗೂಫಾ| ವಿನೋದ್ ಮಸ್ಕೇರೇನಸ್ ಕ್ರಿಸ್ಮಸ್ ಸಂದೇಶವನ್ನು ನೀಡಿದರು. ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ ಧನ್ಯವಾದವಿತ್ತರು. ವೇದಿಕೆಯಲ್ಲಿ ಉಪಾಧ್ಯಕ್ಷ ಶಶಿಧರ್ ಪೈ, ಪುಷ್ಪರಾಜ್ ಶೆಟ್ಟಿ, ಅಲ್ಪೊನ್ಸ್ ಫ್ರಾಂಕೋ, ರಾಜೇಶ್ ಶೆಟ್ಟಿ, ಅಶೋಕ್ ಶೆಟ್ಟಿ, ಸೆಲಿನ್ ನೋರೋನ್ಹ ಹಾಗೂ ದಿನೇಶ್ ಗೌಡ ಉಪಸ್ಥಿತರಿದ್ದರು.

Related posts

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

Suddi Udaya

ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು

Suddi Udaya

ಮರಿಯಾಂಬಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

ಸವಣಾಲು ಅ. ಹಿ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!