25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಶಾಲಾ ವಾರ್ಷಿಕೋತ್ಸವ ಸಾಂಪ್ರದಾಯಿಕತೆಯಿಂದ ಆಧುನಿಕತೆಯೆಡೆಗೆ ಎಂಬ ವಿಷಯವನ್ನೊಳಗೊಂಡ ‘ಪರಿವರ್ತನ್’ ಎಂಬ ಶೀರ್ಷಿಕೆಯಡಿಯಲ್ಲಿ ಡಿ.21 ರಂದು ನಡೆಯಿತು.

ಉಜಿರೆ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ “ವಿಷನ್ 2024” ಮಕ್ಕಳ ಕೈ ಬರಹದ ಪುಸ್ತಕ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಮನ್ಮೋಹನ್ ನಾಯಕ್ ಕೆ ಜಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದರು.

Related posts

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!