25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ವೇಣೂರು: ರಾಷ್ಟ್ರಮಟ್ಟದ ಓಪನ್ ಕರಾಟೆ ಟೂರ್ನಮೆಂಟ್ ಸ್ಪರ್ಧೆಯಲ್ಲಿ ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 4 ಚಿನ್ನ, 2 ಬೆಳ್ಳಿ ಹಾಗೂ 5 ಕಂಚು ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಇವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಅಭಿನಂದಿಸಿದ್ದಾರೆ.

Related posts

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

Suddi Udaya

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya
error: Content is protected !!