April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

ಕಲ್ಮಂಜ: ಫುಡ್ ಫಾರ್ ಹಂಗ್ರಿ ಟ್ರಸ್ಟ್ ಬೆಂಗಳೂರು ವತಿಯಿಂದ ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಡಾ| ಹರ್ಷರವರು ಮನಸ್ಸಿನ ಏಕಾಗ್ರತೆಗಾಗಿ ಮತ್ತು ಮೆದುಳಿನ ಸಾಮರ್ಥ್ಯ ಹೆಚ್ಚಿಸಲು ಸೂಪರ್ ಬ್ರೈನ್ ಯೋಗ ಹಾಗೂ ಧ್ಯಾನ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಪುಸ್ತಕ ವಿತರಿಸಿದರು. ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ ಸಾವಿತ್ರಿ ಸಿ.ಡಿ ಯವರು ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ವಸಂತಿ ಎಂˌಹೇಮಲತಾˌ ಮಾಲಿನಿ ಹೆಗಡೆˌ ಪ್ರೇಮಲತಾ ˌಸವಿತಾˌ ಪ್ರೇಮಾ ಯಚ್ ವಿ ಹಾಗೂ ಸುಧೀಂದ್ರ ಸಹಕರಿಸಿದರು.

Related posts

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ: ಸ೦ಘದ ಸದಸ್ಯರಿಗೆ 20% ಡಿವಿಡೆಂಟ್ ಘೋಷಣೆ.

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya
error: Content is protected !!