23.6 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2025 ನೇ ಸಾಲಿನ ನೂತನ ಅಧ್ಯಕ್ಷರಾಗಿ ಲಾೖಲ ಗ್ರಾಮ ಪಂಚಾಯತ್ ಸದಸ್ಯೆ ಜೆಸಿ ಆಶಾಲತಾ ಪ್ರಶಾಂತ್ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಕಾರ್ಯದರ್ಶಿಯಾಗಿ ಶೈಲೇಶ್ ಕೆ., ಕೋಶಾಧಿಕಾರಿಯಾಗಿ ಪ್ರಮೋದ್ ಚಿಬಿದ್ರೆ, ಮಹಿಳಾ ಜೆಸಿ ಸಂಯೋಜಕರಾಗಿ ಚಿತ್ರಪ್ರಭ, ಜೇಸಿ ವಿದ್ಯಾರ್ಥಿ ಘಟಕದ ಚೈರ್ಮೆನ್ ಆಗಿ ದೀಪ್ತಿ ಕುಲಾಲ್ ಆಯ್ಕೆಯಾಗಿರುತ್ತಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya

ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ

Suddi Udaya

ತೆಕ್ಕಾರಿನ ಬಟ್ರಬೈಲು ಎಂಬಲ್ಲಿ ದೇವಸ್ಥಾನದ ಬಾವಿಯಲ್ಲಿ ಅತೀ ಪುರಾತನ ಶ್ರೀ ಕೃಷ್ಣ ದೇವರ ವಿಗ್ರಹ ಪತ್ತೆ

Suddi Udaya
error: Content is protected !!