23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2025 ನೇ ಸಾಲಿನ ನೂತನ ಅಧ್ಯಕ್ಷರಾಗಿ ಲಾೖಲ ಗ್ರಾಮ ಪಂಚಾಯತ್ ಸದಸ್ಯೆ ಜೆಸಿ ಆಶಾಲತಾ ಪ್ರಶಾಂತ್ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಕಾರ್ಯದರ್ಶಿಯಾಗಿ ಶೈಲೇಶ್ ಕೆ., ಕೋಶಾಧಿಕಾರಿಯಾಗಿ ಪ್ರಮೋದ್ ಚಿಬಿದ್ರೆ, ಮಹಿಳಾ ಜೆಸಿ ಸಂಯೋಜಕರಾಗಿ ಚಿತ್ರಪ್ರಭ, ಜೇಸಿ ವಿದ್ಯಾರ್ಥಿ ಘಟಕದ ಚೈರ್ಮೆನ್ ಆಗಿ ದೀಪ್ತಿ ಕುಲಾಲ್ ಆಯ್ಕೆಯಾಗಿರುತ್ತಾರೆ.

Related posts

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya
error: Content is protected !!