25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2025 ನೇ ಸಾಲಿನ ನೂತನ ಅಧ್ಯಕ್ಷರಾಗಿ ಲಾೖಲ ಗ್ರಾಮ ಪಂಚಾಯತ್ ಸದಸ್ಯೆ ಜೆಸಿ ಆಶಾಲತಾ ಪ್ರಶಾಂತ್ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಕಾರ್ಯದರ್ಶಿಯಾಗಿ ಶೈಲೇಶ್ ಕೆ., ಕೋಶಾಧಿಕಾರಿಯಾಗಿ ಪ್ರಮೋದ್ ಚಿಬಿದ್ರೆ, ಮಹಿಳಾ ಜೆಸಿ ಸಂಯೋಜಕರಾಗಿ ಚಿತ್ರಪ್ರಭ, ಜೇಸಿ ವಿದ್ಯಾರ್ಥಿ ಘಟಕದ ಚೈರ್ಮೆನ್ ಆಗಿ ದೀಪ್ತಿ ಕುಲಾಲ್ ಆಯ್ಕೆಯಾಗಿರುತ್ತಾರೆ.

Related posts

ಮೇಲಂತಬೆಟ್ಟು: ನಡುವಡ್ಕ ನಿವಾಸಿ ಹೊನ್ನಮ್ಮ ನಿಧನ

Suddi Udaya

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

Suddi Udaya

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

Suddi Udaya

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ದಿಡುಪೆ: ಮನೆಯ ಹೊರ ಛಾವಣಿಯಿಂದ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya
error: Content is protected !!